ಮಂಗಳೂರು: ದ.ಕ.ಜಿಲ್ಲಾ ಎಸ್ಪಿ ವರ್ಗಾವಣೆ - ನೂತನ ಎಸ್ಪಿಯಾಗಿ ವಿಕ್ರಮ್ ಅಮ್ಟೆ ನೇಮಕ

ಮಂಗಳೂರು: ದ.ಕ.ಜಿಲ್ಲಾ ಎಸ್ಪಿ ವರ್ಗಾವಣೆ - ನೂತನ ಎಸ್ಪಿಯಾಗಿ ವಿಕ್ರಮ್ ಅಮ್ಟೆ ನೇಮಕ


ಮಂಗಳೂರು: ದ.ಕ.ಜಿಲ್ಲಾ ಎಸ್ಪಿಯಾಗಿದ್ದ ಋಷಿಕೇಶ್ ಭಗವಾನ್ ಸೋನಾವಾಣೆ ಅವರನ್ನು ವರ್ಗಾವಣೆಯಾಗಿದ್ದಾರೆ. ವರ್ಗಾವಣೆಗೊಂಡಿರುವ ಅವರು ಗುಪ್ತಚರ ಇಲಾಖೆಯ ಎಸ್ಪಿಯಾಗಿ ನಿಯುಕ್ತಿಗೊಂಡಿದ್ದಾರೆ.

ಇದೀಗ ತೆರವಾಗಿರುವ ದ.ಕ.ಜಿಲ್ಲಾ ಎಸ್ಪಿ ಸ್ಥಾನಕ್ಕೆ ಗುಪ್ತಚರ ಇಲಾಖೆಯ ಎಸ್ಪಿ ವಿಕ್ರಮ್ ಅಮ್ಟೆಯವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ‌.

Ads on article

Advertise in articles 1

advertising articles 2

Advertise under the article