ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತಯಾಚಿಸಿದ ಡಾ.ಧನಂಜಯ ಸರ್ಜಿ, ಎಸ್ ಎಲ್ ಬೋಜೆಗೌಡ mlc vote request tenkanidiyoor clg

ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತಯಾಚಿಸಿದ ಡಾ.ಧನಂಜಯ ಸರ್ಜಿ, ಎಸ್ ಎಲ್ ಬೋಜೆಗೌಡ mlc vote request tenkanidiyoor clg


ಉಡುಪಿ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್ ಬೋಜೆಗೌಡರವರು ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ  ಅಲ್ಲಿನ ಉಪನ್ಯಾಸವರ್ಗ ಮತ್ತು ಸಿಬ್ಬಂದಿ ವರ್ಗದವರಲ್ಲಿ ಮತಯಾಚನೆ ಮಾಡಿದರು.

ಈ ವೇಳೆ ಕಾಲೇಜಿನ ಪ್ರಾಂಶುಪಾಲ ಸುರೇಶ ರೈ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ , ಮಾಜಿ ಸಚಿವ ಪ್ರಮೋದ್ ಮಧ್ವರಾಜ್  ಸೇರಿದಂತೆ ,  ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಸೇರಿದಂತೆ ಕಾಲೇಜಿನ  ಆಡಳಿತ ವರ್ಗ  ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article