ಡಾ.ಧನಂಜಯ ಸರ್ಜಿಯವರಿಂದ ಕರಂಬಳ್ಳಿ ಸಂಜೀವ ಶೆಟ್ಟಿಯವರ ಪುತ್ಥಳಿಗೆ ಮಾಲಾರ್ಪಣೆ

ಡಾ.ಧನಂಜಯ ಸರ್ಜಿಯವರಿಂದ ಕರಂಬಳ್ಳಿ ಸಂಜೀವ ಶೆಟ್ಟಿಯವರ ಪುತ್ಥಳಿಗೆ ಮಾಲಾರ್ಪಣೆ


ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿಯವರು ಮಾಜಿ ವಿಧಾನ ಪರಿಷತ್ ಸದಸ್ಯ ಕರಂಬಳ್ಳಿ ಸಂಜೀವ ಶೆಟ್ಟಿಯವರ ಪುತ್ಥಳಿಗೆ ಶುಕ್ರವಾರ ಮಾಲಾರ್ಪಣೆ ಮಾಡಿ ವಂದಿಸಿದರು  

ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article