ಆನಂದಪುರ ಶ್ರೀಗಳ ಆಶೀರ್ವಾದ ಪಡೆದ ಡಾ.ಧನಂಜಯ ಸರ್ಜಿ

ಆನಂದಪುರ ಶ್ರೀಗಳ ಆಶೀರ್ವಾದ ಪಡೆದ ಡಾ.ಧನಂಜಯ ಸರ್ಜಿ


ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರು ಆನಂದಪುರ ಬೆಕ್ಕಿನಕಲ್ಮಠದ ಜಗದ್ಗುರು ಡಾ.ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿಯವರನ್ನು ಬುಧವಾರ ಸಂಜೆ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಮತ್ತಿತರರು ಹಾಜರಿದ್ದರು.

Ads on article

Advertise in articles 1

advertising articles 2

Advertise under the article